ರಾಜ್ಯ ಸರ್ಕಾರದಿಂದ ಬಂಪರ್‌ ಕೊಡುಗೆ ಮನೆ ಕಟ್ಟಿಸಲು 2 ಲಕ್ಷ ಫ್ರೀ, ಉಚಿತ ಕೃಷಿ ಭೂಮಿ ಕೊಡುತ್ತಾರೆ ತಪ್ಪದೇ ನೋಡಿ

‍ಹಲೋ ಸ್ನೇಹಿತರೇ ನಮಸ್ಕಾರ, ರಾಜ್ಯದ ಎಲ್ಲಾ ಜನರಿಗೂ ಸಿಹಿ ಸುದ್ದಿ ನೀಡಲಾಗಿದೆ, ಪ್ರತಿಯೊಬ್ಬ ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದವರಿಗೆ ಮನೆ ಕಟ್ಟಿಸಲು ಕರ್ನಾಟಕ ಸರ್ಕಾರವು 2 ಲಕ್ಷ ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ಕೃಷಿ ಭೂಮಿ ಉಚಿತವಾಗಿ ನೀಡಲಾಗುತ್ತದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

goverment scheme new updates
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ರಾಜ್ಯ ಸರ್ಕಾರವು ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಮನೆ ಕಟ್ಟಲು ಉಚಿತವಾಗಿ 2 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನಿನ್ನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

SC/ST ಸಮುದಾಯಕ್ಕೆ 31 ಸಾವಿರ ಕೋಟಿ ರೂಗಳನ್ನು ಎಸ್ಸಿಎಸ್ಪಿ / ಟಿಎಸ್ಪಿ ಯೋಜನೆಯಡಿ ಮೀಸಲಿಡಲಾಗಿದೆ. ಇದಲ್ಲದೆ ಪಿ.ಟಿ.ಸಿ.ಎಲ್‌ ಕಾನೂನು ತಿದ್ದುಪಡಿ ಮಾಡಲು ಬೇಡಿಕೆ ಇಟ್ಟಿದ್ದರು. ಅದನ್ನು ಕೂಡ ಕಾರ್ಯಗತಗೊಳಿಸಲು ಕ್ರಮ ವಹಿಸಲಾಗಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಜಮೀನು ಕೊಳ್ಳಲು 20 ಲಕ್ಷ ರೂ, 2 ಲಕ್ಷ ರೂ ಮನೆ ನಿರ್ಮಾಣಕ್ಕೆ 75 ಯೂನಿಟ್‌ ಉಚಿತ ವಿದ್ಯುತ್‌ ಸೇರಿದಂತೆ ಹಲವಾರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎಸ್‌ ಸಿ, ಎಸ್‌ ಟಿ ಗುತ್ತಿಗೆದಾರರಿಗೆ 1 ಕೋಟಿ ರೂ ವರೆಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರ ಎಲ್ಲಾ ಪ್ರಯೋಜನಗಳನ್ನು ಪ್ರತಿಯೊಬ್ಬ ಜನರು ಪಡೆದುಕೊಳ್ಳಬೇಕು.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ವಿದ್ಯಾನಿಧಿ ಸ್ಕಾಲರ್ಶಿಪ್‌ 2023, 11 ಸಾವಿರದವರೆಗೆ ಪಡೆಯಿರಿ ಉಚಿತ ಹಣ, ಸಂಪೂರ್ಣ ಮಾಹಿತಿ ಇಲ್ಲಿದೆ

ಜನ್ ಧನ್‌ ಅಕೌಂಟ್‌ ಇದ್ದವರಿಗೆ ಭಂಪರ್‌ ಗುಡ್ ನ್ಯೂಸ್.!‌ 10 ಸಾವಿರ ಹಣ ಸಿಗತ್ತೆ.! ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Leave a Reply