ರಾಜ್ಯದ ರೈತರಿಗೆ ಭಂಪರ್‌ ಸಿಹಿ ಸುದ್ದಿ.! ರೈತರ ಖಾತೆಗೆ 75 ಸಾವಿರ ಹಣ ಜಮೆ, ತಪ್ಪದೇ ನೋಡಿ ಸಂಪೂರ್ಣ ಮಾಹಿತಿ ಇಲ್ಲಿದೆ

ಹಲೋ ಸ್ನೇಹಿತರೇ ನಮಸ್ಕಾರ, ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆಯಲ್ಲಿ ಉಚಿತವಾಗಿ ಹಣವನ್ನು ನೀಡಲಾಗುತ್ತಿದೆ, ಸರ್ಕಾರವು ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇದೆ. ಇಂತಹ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಕೂಡ ಒಂದಾಗಿದೆ. ಇದರ ಎಲ್ಲಾ ಪ್ರಯೋಜನವನ್ನು ಪ್ರತಿಯೊಬ್ಬ ರೈತರು ಪಡೆದುಕೊಳ್ಳಬೇಕು. ಈ ಬಾರಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಹಲವಾರು ಜನರಿಗೆ ಹಣ ಖಾತೆಗೆ ಬಂದಿದೆ. ಇದರ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ಓದಿ.

govt scheme 2023-24 in kannada
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಪ್ರಮುಖ ವಿವರಗಳು :

ಸಂಸ್ಥೆಯ ಹೆಸರುಕರ್ನಾಟಕ ಸರ್ಕಾರ
ಯೋಜನೆ ಹೆಸರುಗಂಗಾ ಕಲ್ಯಾಣ ಯೋಜನೆ
ಫಲಾನುಭವಿಗಳುಎಲ್ಲಾ ಕೃಷಿಕರು
ಪ್ರಯೋಜನಗಳು75 ಸಾವಿರ ಹಣ ಜಮಾ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಪ್ರತಿಯೊಬ್ಬ ಕೃಷಿಕರಿಗೂ ಗಂಗಾ ಕಲ್ಯಾಣ ಯೋಜನೆಯಡಿ ಹಣವನ್ನು ಮಂಜೂರು ಮಾಡಲಾಗುತ್ತದೆ. ಹಾಗೆಯೇ ಈ ಬಾರಿ ಕೂಡ ಅರ್ಜಿ ಸಲ್ಲಿಸಿದವರಿಗೆ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ. ರಾಜ್ಯದಲ್ಲಿ 17 ಸಾವಿರ ಜನರಿಗೆ ಗಂಗಾ ಕಲ್ಯಾಣ ಯೋಜನೆ ಮಂಜೂರು ಮಾಡಲಾಗಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಒಟ್ಟಾರೆ 595 ಕೋಟಿ ರೂ ಅನುದಾನ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶೀಷ್ಟ ಪಂಗಡದವರಿಗೆ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗಿದೆ. ಉಚಿತವಾಗಿ ಬೋರ್ವೆಲ್‌ ಕೊರೆಸಲು ಸರ್ಕಾರವು ಹಣವನ್ನು ಕೃಷಿಕರಿಗೆ ನೀಡಲಾಗಿದೆ.

ಮೊದಲನೇ ಹಂತದಲ್ಲಿ 75 ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ, ರೈತರಿಗೆ ಜಮೀನಿನಲ್ಲಿ ಕೃಷಿಗೆ ಬೇಕಾಗುವಂತಹ ನೀರಾವರಿ ಸೌಲಭ್ಯಕ್ಕಾಗಿ ಈ ಹಣವನ್ನು ಜಮಾ ಮಾಡಲಾಗಿದೆ. ಈ ಹಣದಲ್ಲಿ ರೈತರು ಕೃಷಿಗೆ ಸಹಾಯಕವಾಗಲು ನೀರಿನ ವ್ಯವಸ್ಥೆ ಕಲ್ಪಿಸಲು ಅಥವಾ ಕೊಳವೆ ಬಾವಿ ಕೊರೆಸಲು ಸರ್ಕಾರದಿಂದ ಈ ಹಣವನ್ನು ಅಂದರೆ ಪ್ರತಿಯೊಬ್ಬ ರೈತರಿಗೆ 75 ಸಾವಿರ ಹಣವನ್ನು ನೇರವಾಗಿ ಖಾತೆಗೆ ಜಮಾ ಮಾಡಲಾಗಿದೆ. ಪ್ರತಿಯೊಬ್ಬ ರೈತ ಕೂಡ ಈ ಹಣದಲ್ಲಿ ನೀರಾವರಿ ಸೌಲಭ್ಯ ಪಡೆಯಬಹುದಾಗಿದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಶ್ರಮಿಕ್‌ ನಿವಾಸ ಯೋಜನೆ: ಎಲ್ಲಾ ಕಾರ್ಮಿಕರಿಗೆ ಉಚಿತ ಮನೆಗಳು ಬಿಡುಗಡೆ, ಸಂಪೂರ್ಣ ಮಾಹಿತಿ ಇಲ್ಲಿದೆ

ರಾಷ್ಟ್ರೀಕೃತ ಬ್ಯಾಂಕ್‌ ಮತ್ತು ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ, 5 ಲಕ್ಷದವರೆಗೆ ಸಾಲ ಸಿಗುತ್ತೆ, ಯಾವುದೇ ಬಡ್ಡಿಇಲ್ಲದೇ ೦% ಬಡ್ಡಿದರದಲ್ಲಿ, ರೈತರಿಗೆ ಸೂಪರ್‌ ಚಾನ್ಸ್‌

Leave a Reply