ಗುಡ್‌ ನ್ಯೂಸ್.! ಮೋದಿಯಿಂದ ಬೆಳಗಾವಿಯಲ್ಲಿ ಕಿಸಾನ್‌ ಸಮ್ಮಾನ್‌ ಕರ್ನಾಟಕ ಹಣ ಬಿಡುಗಡೆ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ ರೈತ ಸಮುದಾಯಕ್ಕೆ ಹೊಸ ಸುದ್ದಿ ಎಂದು ಹೇಳಬಹುದು. ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಕರ್ನಾಟಕದಿಂದ ರೈತನ ಖಾತೆಗೆ ಹಣವು ಯಾವಾಗ ಜಮೆ ಆಗುತ್ತದೆ ಎಂದು ಇಲ್ಲಿ ತಿಳಿಸಲಾಗಿದೆ. ಎಲ್ಲಾ ರೈತರು ತುಂಬಾ ಕಾತುರದಿಂದ ಕಾಯುತ್ತಿದ್ದಾರೆ ಹಾಗಾಗಿ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂದು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಸಂಪೂರ್ಣವಾಗಿ ಓದಿ.

kisan samman nidhi yojana 2023 new update
kisan samman nidhi yojana 2023 new update
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

 ಪ್ರಮುಖ ವಿವರಗಳು :

ಸಂಸ್ಥೆಯ ಹೆಸರು ಕರ್ನಾಟಕ ಸರ್ಕಾರ
ಯೋಜನೆ ಹೆಸರುಕಿಸಾನ್‌ ಸಮ್ಮಾನ್‌ ಯೋಜನೆ 2023
ಫಲಾನುಭವಿಗಳುಎಲ್ಲಾ ರೈತರು
ಪ್ರಯೋಜನಗಳು2000/- ಸಹಾಯಧನ
ಬಿಡುಗಡೆ ಮಾಡುವ ದಿನಾಂಕ27-2-2023 ಫೆಬ್ರವರಿ

ಕಿಸಾನ್‌ ಸಮ್ಮಾನ್‌ ಯೋಜನೆ 2023 :

ಸರ್ಕಾರದ ಮಹತ್ವದ ಯೋಜನೆ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಾಗಿದ್ದು, ರೈತರ ಪಾಲಿಗೆ ಉತ್ತಮ ಯೋಜನೆಯಾಗಿದ್ದು, ಸರ್ಕಾರವು ಈ ಬಾರಿ ಕಿಸಾನ್‌ ಹಣವನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುತ್ತದೆ. ರೈತರ ಖಾತೆಗೆ ಯಾವಾಗ ಹಣ ಬರುತ್ತದೆ ಎಂದು ರೈತರು ಕಾಯುತ್ತಿದ್ದಾರೆ. ಸರ್ಕಾರವು ರೈತರ ಹಿತದೃಷ್ಠಿಯಿಂದ ಇಂತಹ ಯೋಜನೆಗಳನ್ನು ಜಾರಿಗೆ ತರುತ್ತಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಪ್ರತಿ ವರ್ಷ ಕಂತಿನ ಹಣವನ್ನು 6 ತಿಂಗಳಿಗೊಮ್ಮೆ ರೈತರಿಗೆ ನೇರವಾಗಿ ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಾರೆ. ಈ ಬಾರಿ ಕಂತಿನ ಹಣವನ್ನು ಫೆಬ್ರವರಿ 27 ಕ್ಕೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಫೆಬ್ರವರಿ 27 ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕದ ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಸಮಯದಲ್ಲಿ ಹಲವಾರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಮಯದಲ್ಲಿ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಕಂತು ಮಾರ್ಚ್‌ನಲ್ಲಿ 13 ನೇ ಕಂತು ಜಮಾ ಆಗಲಿದೆ. ಫೆಬ್ರವರಿ 27 ಕ್ಕೆ ಕರ್ನಾಟಕ ರಾಜ್ಯದ ಎಲ್ಲಾ ರೈತರು 54 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram

ಇತರೆ ವಿಷಯಗಳು :

ಸರ್ಕಾರದಿಂದ ಗುಡ್ ನ್ಯೂಸ್.! ಎಲ್ಲಾ ಯಾತ್ರಾರ್ಥಿಗಳಿಗೆ ಉಚಿತ 5000 ಸಾವಿರ ಸಿಗತ್ತೆ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ರೈತನ ಪತ್ನಿಗೆ ಪ್ರತಿ ತಿಂಗಳಿಗೆ 3000 ಉಚಿತ, ಎಲ್ಲಾ ರೈತರಿಗೆ ಬಂಪರ್‌ ಹೊಸ ಯೋಜನೆ ಜಾರಿ.! ಹೊಸ ಅರ್ಜಿ ಆರಂಭ 2023-24

Leave a Reply