ಸ್ವಂತ ಜಮೀನು ಇರುವ ಎಲ್ಲಾ ರೈತರಿಗೆ, ಇವತ್ತಿನಿಂದ ಹೊಸ ರೂಲ್ಸ್.!‌ ಸ್ವಂತ ಆಸ್ತಿ ಇರುವವರಿಗೆ ಈ ಕಾರ್ಡ್‌ ಕಡ್ಡಾಯ

ಹಲೋ ಸ್ನೇಹಿತರೇ ನಮಸ್ಕಾರ, ಸರ್ಕಾರದಿಂದ ಹೊಸದೊಂದು ನಿಯಮ ಜಾರಿ ಮಾಡಲಿದೆ. ಪ್ರತಿಯೊಬ್ಬ ರೈತರು ನೋಡಲೇಬೇಕಾದ ಮಾಹಿತಿ ಇದಾಗಿದೆ. ಸ್ವಂತ ಜಮೀನು ಆಸ್ತಿ ಹೊಂದಿರುವವರಿಗೆ ಪ್ರಮುಖವಾದ ನಿಯಮ ಜಾರಿ ಮಾಡುತ್ತಿದೆ. ಸ್ವಂತ ಜಮೀನಿನ ಮಾಲೀಕರಾಗಿರುವ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿ ಮಾಡಿದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ನಮ್ಮ ಲೇಖನವನ್ನು ಓದಿ.

property new rules central government
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಸ್ವಂತ ಆಸ್ತಿ ಹೊಂದಿರುವ ಪ್ರತಿಯೊಬ್ಬ ರೈತರಿಗೆ ಹೊಸ ನಿಯಮವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಸರ್ಕಾರವು ಭೂಮಿಗೆ ಆಧಾರ್‌ ಸಂಖ್ಯೆ ಅಗತ್ಯ ಎಂದಿದೆ. “ಒಂದು ದೇಶ ಒಂದು ನೋಂದಣಿ” ಯೋಜನೆಯಡಿ ಕೇಂದ್ರ ಸರ್ಕಾರ ಈ ನಿಯಮವನ್ನು ಜಾರಿಗೆ ತರಲಿದೆ. ಈ ಯೋಜನೆಯಡಿಯಲ್ಲಿ ಭೂ ದಾಖಲೆಗಳನ್ನು ಡಿಜಿಟಲ್‌ ರೂಪದಲ್ಲಿ ಇಡಲಾಗುತ್ತದೆ ಎಂದು ತಿಳಿಸಲಾಗಿದೆ.

ಭಾರತದ ನಾಗರೀಕರಿಗೆ ಆಧಾರ್‌ ಕಾರ್ಡ್‌ ಪ್ರಮುಖ ಗುರುತಿನ ದಾಖಲೆಯಾಗಿದೆ. ಭೂಮಿಗೂ ಆಧಾರ್‌ ಸಂಖ್ಯೆ ಅಗತ್ಯವಾಗಿದೆ. ಭೂ ದಾಖಲೆಯನ್ನು ಡಿಜಿಟಲ್‌ ರೂಪದಲ್ಲಿ ಇಡಲಾಗುವುದು. ಭಾರತದ ವಿಶಿಷ್ಟ ಗುರುತಿನ ದಾಖಲೆಯಿಂದ ನೀಡಲಾದ ಈ ಕಾರ್ಡ್‌ ಎಲ್ಲಾ ಸರ್ಕಾರಿ ಕೆಲಸಗಳಿಗೂ ಬೇಕಾಗುವ ಅಗತ್ಯ ದಾಖಲೆಯಾಗಿದೆ.

ಸರ್ಕಾರದ ಮಾಹಿತಿಯನ್ನು ಮೊಬೈಲ್‌ನಲ್ಲಿ ನೋಡಲು

ಇಲ್ಲಿ ಕ್ಲಿಕ್ ಮಾಡಿ

ಈ ಹಿನ್ನೆಲೆಯಲ್ಲಿ ಇತರ ಪ್ರಮುಖ ದಾಖಲೆಯೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್‌ ಮಾಡುವಂತೆ ಸರ್ಕಾರ ಪದೇ ಪದೇ ಸೂಚಿಸುತ್ತಾ ಇರುತ್ತದೆ. ಇದೀಗ ಸರ್ಕಾರ ಭೂಮಿಗೂ ಆಧಾರ್‌ ಸಂಖ್ಯೆ ಅಗತ್ಯ ಎಂದು ಹೇಳಿದೆ. ಒಂದು ದೇಶ ಒಂದು ನೋಂದಣಿ ಅಡಿಯಲ್ಲಿ ಕೇಂದ್ರ ಸರ್ಕಾರ ಈ ನಿಯಮವನ್ನು ಜಾರಿಗೆ ತರಲಿದೆ.

ಈ ಯೋಜನೆಯ ಅಡಿಯಲ್ಲಿ ಭೂ ದಾಖಲೆಯನ್ನು ಡಿಜಿಟಲ್‌ ರೂಪದಲ್ಲಿ ಇಡಲಾಗುವುದು. ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಭೂ ದಾಖಲೆಯನ್ನು ಡಿಜಿಟಲ್‌ ಆಗಿ ಇರಿಸಲು ಐಪಿ ಆಧಾರಿತ ತಂತ್ರಜ್ಞಾನವನ್ನು ಬಳಸಲಾಗುವುದು. ಇಂತಹ ಡಿಜಿಟಲ್‌ ಭೂ ದಾಖಲೆಯಿಂದ ಜನರಿಗೆ ಹಲವಾರು ರೀತಿಯಲ್ಲಿ ಅನುಕೂಲವಾಗಲಿದೆ ಎನ್ನಲಾಗಿದೆ. ಇದನ್ನು ಮೂರು C ಸೂತ್ರದ ಅಡಿಯಲ್ಲಿ ವಿತರಿಸಲಾಗುವುದು ಇದರ ಅಡಿಯಲ್ಲಿ ಕಲೆಕ್ಷನ್‌ ಆಫ್‌ ರೆಕಾ‌ರ್ಡ್, ಸೆಂಟ್ರಲ್‌ ಆಫ್‌ ರೆಕಾರ್ಡ್‌ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಪ್ರಮುಖ ಲಿಂಕ್‌ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram
ಡೌನ್ಲೋಡ್‌ AppClick Here

ಇತರೆ ವಿಷಯಗಳು :

ಪಾನ್‌ ಕಾರ್ಡ್‌ ಇದ್ದವರ ಗಮನಕ್ಕೆ, Pan Card New Rules 2023: ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Death Certificate Karnataka: ಮರಣ ಹೊಂದಿದವರು ಇದ್ದರೆ ಅವರ ಕುಟುಂಬದವರು ಈಗಲೇ ಮರಣ ಪ್ರಮಾಣ ಪತ್ರ ಮಾಡಿಸಿ, ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Leave a Reply