ರಾಜ್ಯದ ರೈತರಿಗೆ ಭರ್ಜರಿ ಸಂತಸದ ಸುದ್ದಿ, ಇದೀಗ ನಿಮ್ಮ ಖಾತೆಗೆ ಸರ್ಕಾರದಿಂದ ಬರಲಿದೆ ಬೆಳೆ ಪರಿಹಾರ ಹಣ

ಹಲೋ ಸ್ನೇಹಿತರೇ ನಮಸ್ಕಾರ, ರೈತರಿಗೆ ಸರ್ಕಾರದಿಂದ ಸಂತಸದ ಸುದ್ದಿ ಸರ್ಕಾರವು ರೈತರ ಬೆಳೆ ಹಾನಿಗೆ ಪರಿಹಾರವನ್ನು ಪ್ರತಿ ವರ್ಷ ನೀಡಲಾಗುತ್ತದೆ. ರೈತರು ಬೆಳೆದ ಬೆಳೆಗೆ ಸರಿಯಾದ ರೀತಿಯಲ್ಲಿ ಯಾವುದೇ ರೀತಿಯ ಲಾಭ ಆಗುವುದಿಲ್ಲ ಮಳೆಗೆ ಸಿಕ್ಕು ಬೆಳೆಯು ನಾಶವಾಗುತ್ತಿದೆ. ಇದರಿಂದ ರೈತರಿಗೆ ತುಂಬಾ ಕಷ್ಟವಾಗುತ್ತಿದ್ದು ತಾವು ಬೆಳೆದ ಬೆಳೆಗೆ ಸರಿಯಾದ ರೀತಿಯಲ್ಲಿ ಲಾಭ ದೊರಕುವುದಿಲ್ಲ ನಷ್ಟವನ್ನೇ ಅನುಭವಿಸುತ್ತಾರೆ. ಹೀಗಾಗಿ ಸರ್ಕಾರವು ಪ್ರತಿಯೊಬ್ಬ ರೈತರು ಬೆಳೆದಂತಹ ಬೆಳೆಯು ಹಾನಿಗೊಳಗಾಗದರೆ ಅದಕ್ಕೆ ಪರಿಹಾರವನ್ನು ಪ್ರತಿ ವರ್ಷ ನೀಡುತ್ತದೆ. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

raita shakti yojana bele parihara karnataka 2023
raita shakti yojana bele parihara karnataka 2023
Free ವಿದ್ಯಾರ್ಥಿವೇತನClick Here
ಉಚಿತ ಸರ್ಕಾರಿ ಯೋಜನೆClick Here
ಸರ್ಕಾರಿ ಉದ್ಯೋಗClick Here

ಬೆಳೆ ಪರಿಹಾರ ಘೋಷಣೆ 2023 ಪ್ರಮುಖ ವಿವರಗಳು

ಮೂಲಕ ಪ್ರಾರಂಭಿಸಲಾಗಿದೆ ಕರ್ನಾಟಕ ಸರ್ಕಾರ
ವರ್ಷ 2023
ಫಲಾನುಭವಿಗಳುಎಲ್ಲಾ ರೈತರು
ಪ್ರಯೋಜನಗಳುಬೆಳೆ ಪರಿಹಾರ ಹಣ ಘೋಷಣೆ

ಬೆಳೆ ಪರಿಹಾರ ಘೋಷಣೆ 2023

ಪ್ರಸಕ್ತ 2022 – 23 ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಭೂಮಿ ತಂತ್ರಾಂಶದಲ್ಲಿ ದಾಖಲಾಗಿರುವವರ ಪೈಕಿ ಹತ್ತನೇ ಹಂತದ ರೂಪದಲ್ಲಿ 3,239 ರೈತರಿಗೆ 3.30 ಕೋಟಿ ರೂ ಬೆಳೆ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಇದೀಗ ಅನುಮೋದನೆ ನೀಡಿರುವುದು ಸೇರಿದಂತೆ ಒಟ್ಟಾರೆ 10 ನೇ ಹಂತದಲ್ಲಿ 2,62,683 ರೈತರಿಗೆ 243.21 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.

ಕಳೆದ ಜುಲೈ – ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ 1.70 ಲಕ್ಷ ಹೆಕ್ಟೆರ್‌ ಪ್ರದೇಶ ಬೆಳೆ ಹಾನಿಯನ್ನು ಜಂಟಿ ಸಮೀಕ್ಷೆ ಮೂಲಕ ಅಂದಾಜಿಸಿ, ಬೆಳೆ ಪರಿಹಾರಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರ ಈಗ ಅನುಮೋದನೆ ನೀಡಿಲಾಗಿದೆ. ಪರಿಹಾರವನ್ನು 2 ದಿನದಲ್ಲಿ ರೈತರ ಖಾತೆಗೆ ಹಣ ಜಮೆ ಆಗಲಿದೆ. ರೈತರು ಬೆಳೆದ ಬೆಳೆಯು ಅತಿವೃಷ್ಠಿಯಿಂದ ಹಾನಿಗೊಳಗಾದವರಿಗೆ ಸರ್ಕಾರದಿಂದ ಇನ್ನೂ 2 ದಿನದಲ್ಲಿ ಪ್ರತಿಯೊಬ್ಬ ರೈತರಿಗೂ ಹಣ ಜಮಾ ಆಗಲಿದೆ.

ಪ್ರಮುಖ ಲಿಂಕ್‌ ಗಳು :

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Join Telegram

ಇತರೆ ವಿಷಯಗಳು :

ರೈತರಿಗೆ ಟ್ರ್ಯಾಕ್ಟರ್‌ ಮತ್ತು ಟಿಲ್ಲರ್‌ ಎಲ್ಲಾ ಕೃಷಿ ಯಂತ್ರೋಪಕರಣಗಳು ಸಬ್ಸಿಡಿಯಲ್ಲಿ ಸಿಗಲಿದೆ ನಿಮ್ಮ ಗ್ರಾಮಪಂಚಾಯಿತಿಗಳಲ್ಲಿ

ಈ ಕಾರ್ಡ್‌ ಇದ್ದರೆ ತಿಂಗಳಿಗೆ 3 ಸಾವಿರ ಹಣ ಸಿಗತ್ತೆ! ಸರ್ಕಾರದಿಂದ ಹಣವನ್ನು Free ಆಗಿ ಪಡೆಯಿರಿ

Leave a Reply