ಹಲೋ ಸ್ನೇಹಿತರೇ, ರಾಜ್ಯದ ರೈತರಿಗೆ ಗುಡ್ ನ್ಯೂಸ್, ರಾಜ್ಯದ ಎಲ್ಲಾ ರೈತರು ಕೃಷಿಕರೇ ಆಗಿದ್ದು ಪ್ರತಿಯೊಬ್ಬ ರೈತನಿಗೆ ಕೃಷಿ ಅತ್ಯಂತ ಅವಶ್ಯಕವಾಗಿದೆ, ಹಾಗಾಗಿ ಸರ್ಕಾರ ಎಲ್ಲಾ ರೀತಿಯಲ್ಲೂ ರೈತರಿಗೆ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತರು ಭೂಮಿಯನ್ನುಉಳುಮೆ ಮಾಡಲು ಯಂತ್ರೋಪಕರಣಗಳನ್ನು ಬಳಸಲಿ ಅದರಿಂದ ಹೆಚ್ಚು ಹೆಚ್ಚು ಬೆಳೆಯನ್ನು ಬೆಳೆದು ಹೆಚ್ಚು ಲಾಭವನ್ನು ಗಳಿಸಲಿ ಎನ್ನುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆಯಿಂದ ಯಾರಿಗೆ ಡೀಸೆಲ್ ಯಾರು ಕೊಡುತ್ತಾರೆ ಎಷ್ಟು ಕೊಡುತ್ತಾರೆ ಹೇಗೆ ಕೊಡುತ್ತಾರೆ ಎನ್ನುವುದನ್ನು ಸಂಪೂರ್ಣವಾಗಿ ತಿಳಿಯಬೇಕೆಂದರೆ ಈ ಲೇಖನವನ್ನು ಸ್ವಲ್ಪನೂ ಮಿಸ್ ಮಾಡದೆ ಕೊನೆಯವರೆಗೂ ಓದಿ.

Free ವಿದ್ಯಾರ್ಥಿವೇತನ | Click Here |
ಉಚಿತ ಸರ್ಕಾರಿ ಯೋಜನೆ | Click Here |
ಸರ್ಕಾರಿ ಉದ್ಯೋಗ | Click Here |
ಇದನ್ನೂ ಸಹ ಓದಿ : ರೈತರಿಗೆ ಟ್ರ್ಯಾಕ್ಟರ್ ಮತ್ತು ಟಿಲ್ಲರ್.! ಸರ್ಕಾರದ ಕಡೆಯಿಂದ ಎಲ್ಲಾ ರೈತರಿಗೆ ಬಂಪರ್ ಸುದ್ದಿ
ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ಯೋಜನೆಗೆ ಸಹ ಚಾಲನೆ ನೀಡಲಿದ್ದಾರೆ.
ಯೋಜನೆಯ ಉದ್ದೇಶ :
ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಉತ್ತೇಜಿಸುವುದು ಮತ್ತು ರೈತರ ಮೇಲೆ ಇಂಧನ ವೆಚ್ಚದ ಹೊರೆ ಕಡಿಮೆ ಮಾಡುವುದು.
ಕರ್ನಾಟಕದ ರೈತರಿಗೆ ಸಿಹಿಸುದ್ದಿ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರೈತ ಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ . ಈ ಯೋಜನೆಯಡಿ ಫಲಾನುಭವಿಗಳು ಸಬ್ಸಿಡಿ ದರದಲ್ಲಿ ಡೀಸೆಲ್ ಪಡೆಯುತ್ತಾರೆ. ಸರ್ಕಾರ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಹೊರಟಿದೆ. ಫಲಾನುಭವಿಗಳು ಈ ಯೋಜನೆಯಡಿ ಪ್ರಯೋಜನಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ರೈತರಿಗೆ ಡೀಸೆಲ್ ಸಬ್ಸಿಡಿ ದರ :
- ಫಲಾನುಭವಿಗಳಿಗೆ ಪ್ರತಿ ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿ ಸಿಗಲಿದೆ.
- 1 ಎಕರೆಗೆ 250 ರೂ ಹಾಗೆ 5 ಎಕರೆಗೆ 1250 ರೂ ಗಳನ್ನು ನೀಡಲಾಗುವುದು.
- 5 ಎಕರೆ ಭೂಮಿಗೆ ಗರಿಷ್ಠ ಸಹಾಯಧನ ನೀಡಲಾಗುವುದು
- ಫಲಾನುಭವಿಗಳು ಸಬ್ಸಿಡಿ ಮೊತ್ತವನ್ನು ಡಿಬಿಟಿ ವ್ಯವಸ್ಥೆಯ ಮೂಲಕ ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಪಡೆಯುತ್ತಾರೆ
ಅರ್ಹತೆಯ ಮಾನದಂಡ :
- ಅರ್ಜಿದಾರನು ರೈತನಾಗಿರಬೇಕು
- ಅರ್ಜಿದಾರರು ತಮ್ಮ ಸ್ವಂತ ಭೂಮಿಯನ್ನು ಹೊಂದಿರಬೇಕು
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
ಪ್ರಮುಖ ಲಿಂಕ್ಗಳು :
ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್ | Click Here |
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ | Join Telegram |
ಇತರೆ ವಿಷಯಗಳು :
ರಾಜ್ಯ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ, ಬೆಳೆ ಪರಿಹಾರ ಘೋಷಣೆ 1 ಲಕ್ಷ ಹಣ ಸಿಗುತ್ತೆ